ಸರ್ವೇಶ್ವರಾ, ಮಾನವನ ಗುರಿಸಾಧನೆ ಅವನ ಸ್ವಾಧೀನದಲ್ಲಿಲ್ಲ. ಸರಿದಿಸೆಯಲ್ಲಿ ಅವನು ಹೆಜ್ಜೆಯಿಡಲಾರನೆಂದು ನಿಮಗೆ ಗೊತ್ತಿದೆಯಲ್ಲಾ.