ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನು ತನ್ನ ದುಷ್ಟ ಹೃದಯದ ನಿಮಿತ್ತ ಹಟಮಾರಿಯಂತೆ ನಡೆದುಕೊಂಡನು. ಆದಕಾರಣ, ಕೈಗೊಳ್ಳಬೇಕೆಂದು ನಾನು ಆಜ್ಞಾಪಿಸಿದ್ದರೂ ಅವರು ಕೈಗೊಳ್ಳದೆಹೋದ ಆ ಒಡಂಬಡಿಕೆಯಲ್ಲೆ ಸೂಚಿಸಲಾಗಿರುವ ಶಾಪಗಳನ್ನೆಲ್ಲ ಅವರ ಮೇಲೆ ಬರಮಾಡಿದೆ.”