ಇವರು ಉಪವಾಸ ಕೈಗೊಂಡರೂ ಇವರ ಮೊರೆಯನ್ನು ನಾನು ಕೇಳುವುದಿಲ್ಲ. ದಹನಬಲಿಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸಿದರೂ ಸ್ವೀಕರಿಸುವುದಿಲ್ಲ. ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಇವರನ್ನು ಮುಗಿಸಿಬಿಡುತ್ತೇನೆ,” ಎಂದು ಹೇಳಿದರು.