ಅವರು ಘೋರ ಮರಣಕ್ಕೆ ಗುರಿಯಾಗುವರು. ಅವರಿಗಾಗಿ ಯಾರೂ ದುಃಖಿಸುವುದಿಲ್ಲ. ಅವರನ್ನು ಯಾರೂ ಹೂಣುವುದಿಲ್ಲ. ಅವರು ಗೊಬ್ಬರವಾಗಿ ಭೂಮಿಯ ಮೇಲೆ ಬಿದ್ದಿರುವರು. ಖಡ್ಗದಿಂದ ಹಾಗು ಕ್ಷಾಮದಿಂದ ಅವರು ನಾಶವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಜಂತುಗಳಿಗೂ ಆಹಾರವಾಗುವುವು.”