ಸತ್ತವನಿಗಾಗಿ ದುಃಖಪಡುವವರನ್ನು ಸಂತೈಸುವುದಕ್ಕೋಸ್ಕರ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ, ತಾಯಿಯನ್ನಾಗಲಿ ಕಳೆದುಕೊಂಡವರಿಗು ಕೂಡ ಯಾರೂ ಸಾಂತ್ವನದ ಪಾನಪಾತ್ರೆಯನ್ನು ನೀಡುವುದಿಲ್ಲ.