kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

16ನೇ ಅಧ್ಯಾಯ

,
???en_US.statement???   11

ಆಗ ನೀನು ಅವರಿಗೆ ಹೀಗೆಂದು ಹೇಳಬೇಕು : ಸರ್ವೇಶ್ವರನ ಈ ಮಾತಿಗೆ ಕಿವಿಗೊಡಿ : ‘ನಿಮ್ಮ ಪೂರ್ವಜರು ನನ್ನನ್ನು ತೊರೆದುಬಿಟ್ಟರು. ಅನ್ಯದೇವತೆಗಳನ್ನು ಹಿಂಬಾಲಿಸಿದರು. ಅವುಗಳಿಗೆ ಸೇವೆಸಲ್ಲಿಸಿ ಪೂಜಿಸಿದರು. ನನ್ನನ್ನು ಬಿಟ್ಟುದಲ್ಲದೆ ನನ್ನ ಧರ್ಮವಿಧಿಗಳನ್ನು ಮೀರಿದರು.

Go to Home Page