ಈ ಕಾರಣಗಳ ನಿಮಿತ್ತ ನೀವಾಗಲಿ ನಿಮ್ಮ ಪೂರ್ವಜರಾಗಲಿ ನೋಡದ ನಾಡಿಗೆ ನಿಮ್ಮನ್ನು ಇಲ್ಲಿಂದ ಎಸೆದುಬಿಡುವೆನು. ಅಲ್ಲಿ ಹಗಲಿರುಳೂ ಅನ್ಯದೇವತೆಗಳಿಗೆ ಸೇವೆಮಾಡುವಿರಿ, ನನ್ನ ದಯೆ ದಾಕ್ಷಿಣ್ಯ ಮಾತ್ರ ನಿಮಗೆ ದೊರಕದು".