ಸರ್ವೇಶ್ವರ ಸ್ವಾಮಿ ಜುದೇಯದ ಜನರಿಗೆ ಹೀಗೆನ್ನುತ್ತಾರೆ : “ಜುದೇಯದ ಪಾಪವನ್ನು ಕಬ್ಬಿಣದ ಲೇಖನಿಯಿಂದ, ವಜ್ರದ ಮೊನೆಯಿಂದ ಬರೆಯಲಾಗಿದೆ. ಅದನ್ನು ನಿಮ್ಮ ಜನರ ಹೃದಯದ ಹಲಗೆಯ ಮೇಲೂ ಅವರ ಬಲಿಪೀಠಗಳ ಕೊಂಬುಗಳ ಮೇಲೂ ಕೆತ್ತಲಾಗಿದೆ.