ಇವು ಸರ್ವೇಶ್ವರನ ಮಾತುಗಳು : “ಮಾನವ ಮಾತ್ರದವರಲ್ಲಿ ಭರವಸೆಯಿಟ್ಟು ನರಜನ್ಮದವರನ್ನೇ ತನ್ನ ಭುಜಬಲವೆಂದುಕೊಂಡು ಸರ್ವೇಶ್ವರನನ್ನೇ ತೊರೆಯುವಂಥ ಹೃದಯವುಳ್ಳವನು ಶಾಪಗ್ರಸ್ತನು !