ಸ್ವಾಮಿ ಸರ್ವೇಶ್ವರಾ, ನೀವು ಇಸ್ರಯೇಲರ ಆಶ್ರಯ ! ನಿಮ್ಮನ್ನು ಬಿಟ್ಟುಹೋಗುವವರು ಆಶಾಭಂಗಪಡುವರು ಅವರು ಜೀವಜಲದ ಬುಗ್ಗೆಯನ್ನೆ ತೊರೆದವರು ತಮ್ಮ ಹೆಸರನ್ನು ಧೂಳಿನಲ್ಲಿ ಬರೆಸಿಕೊಂಡವರು.