ನಾನಾದರೋ ‘ಕೇಡನ್ನು ಬರಮಾಡಿ’ ಎಂದು ನಿಮ್ಮನ್ನು ತವಕಪಡಿಸಲಿಲ್ಲ. ಅನಿವಾರ್ಯ ವಿಪತ್ತಿನ ದಿನವನ್ನು ನಾನು ಅಪೇಕ್ಷಿಸಲಿಲ್ಲ. ಇದು ನಿಮಗೆ ತಿಳಿದ ವಿಷಯ. ನನ್ನ ಮಾತುಗಳು ನಿಮ್ಮ ಸಮಕ್ಷಮದಲ್ಲೇ ನನ್ನ ಬಾಯಿಂದ ಹೊರಟವು.