ಸರ್ವೇಶ್ವರ ನನಗೆ ಕೊಟ್ಟ ಆದೇಶ : “ನೀನು ಹೊರಟು ಜುದೇಯದ ಅರಸರು ಹೋಗಿಬರುವ ಜನತಾದ್ವಾರದಲ್ಲೂ ಜೆರುಸಲೇಮಿನ ಇತರ ಬಾಗಿಲುಗಳಲ್ಲೂ ನಿಂತುಕೊಂಡು ಹೀಗೆಂದು ಸಾರು :