kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

17ನೇ ಅಧ್ಯಾಯ

,
???en_US.statement???   27

ಆದರೆ ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಹೊತ್ತು, ಜೆರುಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಗೊಳ್ಳದೆ, ಆ ಸಬ್ಬತ್ ದಿನವನ್ನು ಪವಿತ್ರ ದಿನ ಎಂದು ಆಚರಿಸದೆಹೋದರೆ, ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು. ಅದು ಜೆರುಸಲೇಮಿನ ಅರಮನೆಗಳನ್ನು ದಹಿಸಿಬಿಡುವುದು, ಆ ಬೆಂಕಿ ಆರುವುದೇ ಇಲ್ಲ.”

Go to Home Page