kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

18ನೇ ಅಧ್ಯಾಯ

,
ವಚನ   11

ಈಗ ನೀನು ಜುದೇಯದ ಹಾಗು ಜೆರುಸಲೇಮಿನ ಜನರಿಗೆ ಈ ಸಂದೇಶವನ್ನು ತಿಳಿಸು - ‘ಸರ್ವೇಶ್ವರ ಹೀಗೆನ್ನುತ್ತಾರೆ : ನಾನು ನಿಮಗೆ ವಿರುದ್ಧ ವಿಪತ್ತನ್ನು ಕಲ್ಪಿಸುತ್ತಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ದುರ್ಮಾರ್ಗವನ್ನು ಬಿಟ್ಟು ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ.

Go to Home Page