kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

21ನೇ ಅಧ್ಯಾಯ

,
ವಚನ   2

ಇವರು ಬಂದು, “ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ನಮಗೆ ವಿರುದ್ಧ ಯುದ್ಧಮಾಡುತ್ತಿರುವುದು ತಿಳಿದ ವಿಷಯ. ಸರ್ವೇಶ್ವರ ಸ್ವಾಮಿ ನಮ್ಮ ಪಕ್ಷ ವಹಿಸುವರೆ? ತಮ್ಮ ಅದ್ಭುತಗಳಲ್ಲಿ ಒಂದನ್ನು ಮಾಡಿ ಈ ಶತ್ರುವನ್ನು ನಮ್ಮಿಂದ ತೊಲಗುವಂತೆ ಮಾಡಬಹುದೆ? ದಯಮಾಡಿ ಸರ್ವೇಶ್ವರನ ಚಿತ್ತವೇನೆಂದು ವಿಚಾರಿಸಿ ತಿಳಿಸಬೇಕು,” ಎಂದು ವಿನಂತಿಸಿದರು.

Go to Home Page