ನೀವು ಈ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಂಡು ನಡೆದಿರಾದರೆ ದಾವೀದನ ಸಿಂಹಾಸನಾರೂಢರಾದ ಅರಸರು ರಥಾಶ್ವಗಳನ್ನೇರಿ ತಮ್ಮ ಪರಿವಾರದೊಡನೆ ಹಾಗು ಪ್ರಜೆಗಳೊಡನೆ ಈ ಅರಮನೆಯ ಬಾಗಿಲುಗಳಲ್ಲಿ ಪ್ರವೇಶಿಸುವರು.