ಆತ ದೀನದಲಿತರಿಗೆ ನ್ಯಾಯ ದೊರಕಿಸುತ್ತಿದ್ದ ಆಗ ಅವನಿಗೆ ಎಲ್ಲವು ಸುಗಮವಾಗಿತ್ತು. ನನ್ನನ್ನು ಅರಿಯುವುದು ಎಂದರೆ ಇದುವೇ. ಇದು ಸರ್ವೇಶ್ವರನಾದ ನನ್ನ ನುಡಿ.