kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

23ನೇ ಅಧ್ಯಾಯ

,
???en_US.statement???   5

ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.

Go to Home Page