ಸರ್ವೇಶ್ವರ ತಮ್ಮ ಅಂತರಾಳದ ಸಂಕಲ್ಪಗಳನ್ನು ನಡೆಸಿ ನೆರವೇರಿಸುವ ತನಕ ಅವರ ಆ ಕೋಪವು ಹಿಂದಿರುಗದು. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸಿಕೊಳ್ಳುವಿರಿ.