ಇವರು ನನ್ನ ಆಲೋಚನಾ ಸಭೆಯಲ್ಲಿ ಹಾಜರಿದ್ದಿದ್ದರೆ, ನನ್ನ ವಾಕ್ಯಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸುತ್ತಿದ್ದರು; ಅವರನ್ನು ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು.