ಆಗ ಸರ್ವೇಶ್ವರ ನನ್ನನ್ನು, “ಯೆರೆಮೀಯನೇ, ನಿನಗೆ ಕಾಣುತ್ತಿರುವುದು ಏನು?” ಎಂದು ಕೇಳಿದರು. ನಾನು, “ಅಂಜೂರದ ಹಣ್ಣುಗಳನ್ನು ನೋಡುತ್ತಿದ್ದೇನೆ. ಒಳ್ಳೆಯ ಹಣ್ಣುಗಳು ಅತ್ತ್ಯುತ್ತಮವಾಗಿವೆ. ಕೆಟ್ಟ ಹಣ್ಣುಗಳು ಬಹಳ ಕೆಟ್ಟಿವೆ. ಯಾರೂ ತಿನ್ನಲಾಗದಷ್ಟು ಅಸಹ್ಯವಾಗಿವೆ,” ಎಂದು ಉತ್ತರಕೊಟ್ಟೆ.