ನಾನೇ ಸರ್ವೇಶ್ವರ ಎಂದು ಒಪ್ಪಿಕೊಳ್ಳುವ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು. ಅವರು ನನ್ನತ್ತ ಮನಪೂರ್ವಕವಾಗಿ ಹಿಂದಿರುಗಿ ಬರುವರು.