“ಇದಲ್ಲದೆ ಸರ್ವೇಶ್ವರನಾದ ನಾನು ಹೇಳುವುದು ಇದು: ಜುದೇಯದ ಅರಸ ಚಿದ್ಕೀಯನು, ಅವನ ಪ್ರಧಾನಿಗಳು, ಜೆರುಸಲೇಮಿನ ಜನರು ಶೇಷವಾಗಿ ಈ ನಾಡಿನಲ್ಲೆ ಉಳಿದವರು ಮತ್ತು ಈಜಿಪ್ಟ್ ದೇಶಕ್ಕೆ ವಲಸೆಹೋದವರು - ಇವರೆಲ್ಲರು ಕೆಟ್ಟು ಯಾರೂ ತಿನ್ನಲಾಗದಷ್ಟು ಅಸಹ್ಯವಾದ ಅಂಜೂರದ ಹಣ್ಣುಗಳಂಥವರು. ಅವರನ್ನು ಅಂಥ ಗತಿಗೆ ಇಳಿಸುವೆನು.
Go to Home Page