ಅವರು ತಂದ ಸಮಾಚಾರ ಇದು: ‘ನೀವೆಲ್ಲರು ನಿಮ್ಮನಿಮ್ಮ ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ಹಿಂದಿರುಗಬೇಕು. ಆಗ, ಸರ್ವೇಶ್ವರ ನಿಮಗೂ ನಿಮ್ಮ ಪೂರ್ವಜರಿಗೂ ಶಾಶ್ವತ ಸೊತ್ತಾಗಿ ಅನುಗ್ರಹಿಸಿದ ನಾಡಿನಲ್ಲಿ ನೀವು ನೆಲೆಗೊಳ್ಳುವಿರಿ.