ಬಾಬಿಲೋನಿಯದ ಅರಸನ ಅಡಿಯಾಳಾಗಲು ನಿರಾಕರಿಸಿದ ರಾಷ್ಟ್ರವು ಖಡ್ಗಕ್ಷಾಮವ್ಯಾಧಿಗಳಿಂದ ಸಾಯಬೇಕಾಗುವುದೆಂದು ಸರ್ವೇಶ್ವರನೇ ನುಡಿದಿದ್ದಾರೆ. ಅಂಥ ಗತಿ ನಿಮಗೂ ನಿಮ್ಮ ಪ್ರಜೆಗೂ ಏಕೆ ಬರಬೇಕು?