ಅದೇ ವರ್ಷದಲ್ಲಿ, ಅಂದರೆ ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯಲ್ಲಿ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನು ಹಾಗು ಗಿಬ್ಯೋನ್ ಊರಿನವನು ಆದ ಹನನ್ಯನು ಸರ್ವೇಶ್ವರನ ಆಲಯದೊಳಗೆ ಬಂದು ಯಾಜಕರ ಮತ್ತು ಸಕಲ ಜನರ ಮುಂದೆ ನಿಂತು ನನಗೆ ಹೀಗೆ ಹೇಳಿದ -