“ ನೀನು ಹೋಗಿ ಹನನ್ಯನಿಗೆ: ‘ಸರ್ವೇಶ್ವರ ಇಂತೆನ್ನುತ್ತಾರೆ - ನೀನು ಮರದ ನೊಗಗಳನ್ನು ಮುರಿದುಬಿಟ್ಟಿರುವೆ. ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಮಾಡು.