ಹೌದು, ನಾನು ನಿಮಗೆ ದೊರೆಯುವೆನು. ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಿಮ್ಮನ್ನು ಅಟ್ಟಲಾಗಿದ್ದ ಸಮಸ್ತ ದೇಶಗಳಿಂದಲೂ ಸಕಲ ರಾಷ್ಟ್ರಗಳ ಮಧ್ಯೆಯಿಂದಲೂ ಒಟ್ಟುಗೂಡಿಸಿ, ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ಮರಳಿ ಬರಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.’
Go to Home Page