ಏಕೆಂದರೆ ಅವರು ನನ್ನ ಮಾತುಗಳನ್ನು ಕೇಳದೆಹೋದರು. ನನ್ನ ದಾಸರಾದ ಪ್ರವಾದಿಗಳನ್ನು ಪದೇಪದೇ ಅವರ ಬಳಿಗೆ ಕಳಿಸಿದರೂ ಕೇಳಲೊಲ್ಲದೆ ಹೋದರು. ಇದು ಸರ್ವೇಶ್ವರನಾದ ನನ್ನ ನುಡಿ.