kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

29ನೇ ಅಧ್ಯಾಯ

,
ವಚನ   21

“ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ತಮ್ಮ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗ ಅಹಾಬ ಮತ್ತು ಮಾಸೇಯನ ಮಗ ಚಿದ್ಕೀಯ ಇವರ ವಿಷಯವಾಗಿ ಹೀಗೆನ್ನುತ್ತಾರೆ: ‘ಇಗೋ ನಾನು ಇವರನ್ನು ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಕೈಗೆ ಬಿಡುವೆನು. ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.

Go to Home Page