kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

30ನೇ ಅಧ್ಯಾಯ

,
ವಚನ   10

“ನನ್ನ ದಾಸ ಯಕೋಬನೇ, ಅಂಜಬೇಡ! ಇಸ್ರಯೇಲೇ, ಭಯಪಡಬೇಡ” ಎನ್ನುತ್ತಾರೆ ಸರ್ವೇಶ್ವರ. “ದೂರ ನಾಡಿನಿಂದ ನಿನ್ನನ್ನು ಮುಕ್ತನನ್ನಾಗಿಸುವೆನು ನಿನ್ನ ಸಂತಾನ ಸೆರೆಹೋದ ಸೀಮೆಯಿಂದ ನಿನ್ನನ್ನು ಉದ್ಧರಿಸುವೆನು. ಹಿಂದಿರುಗಿ, ಹಾಯಾಗಿ ನೆಮ್ಮದಿಯಿಂದಿರುವುದು ಯಕೋಬು ಯಾರಿಂದಲೂ ಅದನ್ನು ಹೆದರಿಸಲಾಗದು.

Go to Home Page