Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

31ನೇ ಅಧ್ಯಾಯ

,
വാക്യം   15

ಸರ್ವೇಶ್ವರ ಹೀಗೆನ್ನುತ್ತಾರೆ: “ಕೇಳಿಬರುತ್ತಿದೆ ರಾಮಾ ಊರಿನೊಳು ರೋದನ ಗೋಳಾಟ, ಅಘೋರ ಆಕ್ರಂದನ. ಕಳೆದುಕೊಂಡ ಮಕ್ಕಳಿಗಾಗಿ ಗೋಳಾಡುತ್ತಿಹಳು ರಾಖೇಲಳು ಇನ್ನಿಲ್ಲದ ಅವುಗಳಿಗಾಗಿ ಉಪಶಮನ ಒಲ್ಲೆನೆನುತಿಹಳು.”

Go to Home Page