kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

31ನೇ ಅಧ್ಯಾಯ

,
???en_US.statement???   16

ಸರ್ವೇಶ್ವರ ಹೀಗೆನ್ನುತ್ತಾರೆ: “ನಿಲ್ಲಿಸು ನಿನ್ನ ಗೋಳಾಟವನ್ನು ಒರಸು ನಿನ್ನ ಕಣ್ಗಳಿಂದ ನೀರನ್ನು. ನಿನ್ನ ಪ್ರಯಾಸ ಸಾರ್ಥಕವಾಗುವುದು ಶತ್ರುವಿನ ದೇಶದಿಂದ ನಿನ್ನ ಮಕ್ಕಳು ಹಿಂದಿರುಗುವರು. ಸರ್ವೇಶ್ವರನಾದ ನನ್ನ ನುಡಿ ಇದು.”

Go to Home Page