ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ಕೊಂಡು ಒಯ್ಯುವನು. ನಾನು ಅವನಿಗೆ ದಯೆತೋರುವ ತನಕ ಅಲ್ಲೇ ಇರುವನು. ನೀವು ಬಾಬಿಲೋನಿಯರೊಡನೆ ಯುದ್ಧಮಾಡಿದರೂ ಜಯವಾಗದು. ಇದು ಸರ್ವೇಶ್ವರನ ನುಡಿ’ ಎಂದು ಹೇಳುತ್ತಿರುವೆ, ಏಕೆ?” ಎಂದು ಆಪಾದಿಸಿ ಸೆರೆಯಲ್ಲಿ ಇಟ್ಟಿದ್ದನು.