kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

32ನೇ ಅಧ್ಯಾಯ

,
ವಚನ   28

ಆದಕಾರಣ, ಸರ್ವೇಶ್ವರನಾದ ನಾನು ಹೇಳುತ್ತೇನೆ, ಕೇಳು: ಈ ನಗರವನ್ನು ಕಸ್ದೀಯರ ವಶಕ್ಕೆ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸಲಿದ್ದೇನೆ. ಅವನು ಇದನ್ನು ಆಕ್ರಮಿಸುವನು.

Go to Home Page