ಯೆರೆಮೀಯನಿಗೆ ಸರ್ವೇಶ್ವರನಿಂದ ಮತ್ತೊಂದು ವಾಣಿ ಉಂಟಾಯಿತು. ಇಷ್ಟರೊಳಗೆ ಅರಸ ಚಿದ್ಕೀಯನು ಮತ್ತು ಜೆರುಸಲೇಮಿನ ಜನರೆಲ್ಲರು ಸೇರಿ ಒಂದು ಒಪ್ಪಂದ ಮಾಡಿಕೊಂಡಿದ್ದರು.