ಆದರೆ ಕೆಲವು ಕಾಲದ ಮೇಲೆ ತಮ್ಮ ಮನಸ್ಸನ್ನು ಬದಲಾಯಿಸಿಕೊಂಡರು. ಬಿಡುಗಡೆಮಾಡಿದ್ದವರನ್ನು ಮತ್ತೆ ಜೀತದಾರರನ್ನಾಗಿ ಸೇರಿಸಿಕೊಂಡು ಅಧೀನದಲ್ಲಿ ಇಟ್ಟುಕೊಂಡಿದ್ದರು.