“ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ, ಅವರ ಸಂಗಡ ಮಾತಾಡು. ಅವರನ್ನು ಸರ್ವೇಶ್ವರನಾಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು.”