ಅಧಿಕಾರಿಗಳೆಲ್ಲರು ಸೇರಿ, ನೆಥನ್ಯನ ಮಗನೂ ಶೆಲೆಮ್ಯನ ಮೊಮ್ಮಗನೂ ಕೂಷಿಯ ಮರಿಮಗನೂ ಆದ ಯೆಹೂದಿಯನನ್ನು ಬಾರೂಕನ ಬಳಿಗೆ ಕಳಿಸಿದರು. ‘ನೀನು ಜನರ ಮುಂದೆ ಓದಿದ ಸುರುಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ’ ಎಂದು ಹೇಳಿ ಕಳಿಸಿದರು. ಅಂತೆಯೆ ನೇರೀಯನ ಮಗ ಬಾರೂಕನು ಸುರುಳಿಯನ್ನು ತನ್ನ ಕೈಯಲ್ಲೆ ತೆಗೆದುಕೊಂಡು ಅವರ ಬಳಿಗೆ ಕೂಡಲೇ ಬಂದನು.
Go to Home Page