ಅಧಿಕಾರಿಗಳು ಸುರುಳಿಯನ್ನು ಲೇಖಕ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟು, ಪ್ರಾಕಾರದಲ್ಲಿದ್ದ ಅರಸನ ಬಳಿಗೆ ಹೋಗಿ, ಈ ಮಾತುಗಳನ್ನೆಲ್ಲ ಅರಿಕೆ ಮಾಡಿದರು. ಅರಸನು ಕೂಡಲೆ ಸುರುಳಿಯನ್ನು ತರಬೇಕೆಂದು ಯೆಹೂದಿಯನ್ನು ಕಳಿಸಿದನು.