kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

36ನೇ ಅಧ್ಯಾಯ

,
ವಚನ   20

ಅಧಿಕಾರಿಗಳು ಸುರುಳಿಯನ್ನು ಲೇಖಕ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟು, ಪ್ರಾಕಾರದಲ್ಲಿದ್ದ ಅರಸನ ಬಳಿಗೆ ಹೋಗಿ, ಈ ಮಾತುಗಳನ್ನೆಲ್ಲ ಅರಿಕೆ ಮಾಡಿದರು. ಅರಸನು ಕೂಡಲೆ ಸುರುಳಿಯನ್ನು ತರಬೇಕೆಂದು ಯೆಹೂದಿಯನ್ನು ಕಳಿಸಿದನು.

Go to Home Page