ಅದೂ ಅಲ್ಲದೆ ಜುದೇಯದ ಅರಸ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು: ‘ಸರ್ವೇಶ್ವರ ಹೀಗೆಂದಿದ್ದಾರೆ - ಬಾಬಿಲೋನಿನ ಅರಸನು ಬಂದು ಈ ನಾಡನ್ನು ಜನ ಅಥವಾ ಜಾನುವಾರುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಈ ಸುರುಳಿಯಲ್ಲಿ ಬರೆಸಿದ್ದು ಏಕೆ ಎಂದು ಪ್ರಶ್ನಿಸಿ, ಆಕ್ಷೇಪಿಸಿ ಅದನ್ನು ನೀನು ಸುಟ್ಟುಬಿಟ್ಟಿಯಲ್ಲವೆ?
Go to Home Page