ಹೀಗಿರುವಲ್ಲಿ ಅರಸ ಚಿದ್ಕೀಯನು ಶೆಲೆಮ್ಯನ ಮಗ ಯೆಹೂಕಲನನ್ನು ಮತ್ತು ಯಾಜಕ ಮಾಸೇಯನ ಮಗ ಚೆಫನ್ಯನನ್ನು ಯೆರೆಮೀಯನ ಬಳಿಗೆ ಕಳಿಸಿ, “ನಮಗಾಗಿ ನಮ್ಮ ದೇವರಾದ ಸರ್ವೇಶ್ವರನನ್ನು ಪ್ರಾರ್ಥಿಸು” ಎಂದು ವಿನಂತಿಸಿದನು.