ಸರ್ವೇಶ್ವರನ ವಾಣಿ ಮತ್ತೊಮ್ಮೆ ಯೆರೆಮೀಯನಿಗೆ ಕೇಳಿಸಿತು. ಇಷ್ಟರೊಳಗೆ ರಕ್ಷಾದಳದ ನಾಯಕ ನೆಬೂಜರದಾನನು ಜೆರುಸಲೇಮಿನವರ ಮತ್ತು ಜುದೇಯರ ಗುಂಪನ್ನು ಬಾಬಿಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಯೆರೆಮೀಯನು ಕೂಡ ಸಂಕೋಲೆಗಳಿಂದ ಬಂಧಿತನಾಗಿರುವುದನ್ನು ಕಂಡು ಅವನನ್ನು ರಾಮದ ಬಳಿ ಬಿಡುಗಡೆ ಮಾಡಿದನು.
Go to Home Page