ಆಗ ರಕ್ಷಾದಳದ ಆ ನಾಯಕ ಯೆರೆಮೀಯನನ್ನು ಕರೆಯಿಸಿ, “ನಿನ್ನ ದೇವರಾದ ಸರ್ವೇಶ್ವರನು ಈ ನಾಡಿಗೆ ಇಂಥ ಕೇಡು ಬಂದೊದಗಲಿ ಎಂದು ಶಾಪಹಾಕಿದ್ದ.