ನೆತಲ್ಯನ ಮಗ ಇಷ್ಮಾಯೇಲನು ಮತ್ತು ಅವನೊಂದಿಗಿದ್ದ ಹತ್ತು ಜನರು ಎದ್ದು ಅಹೀಕಾಮನ ಮಗ, ಶಾಫಾನನ ಮೊಮ್ಮಗ, ಹಾಗು ಬಾಬಿಲೋನಿಯದ ಅರಸನಿಂದ ನಾಡಿನ ರಾಜ್ಯಪಾಲನಾಗಿ ನೇಮಕಗೊಂಡಿದ್ದ ಆ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.