ಬಳಿಕ ನೆತನ್ಯನ ಮಗ ಇಷ್ಮಾಯೇಲನು ರಾಜಕುವರಿಯರನ್ನು ಮತ್ತು ರಕ್ಷಾದಳದ ನಾಯಕನಾದ ನೆಬೂಜರದಾನನನ್ನು ಆಹೀಕಾಮನ ಮಗ ಗೆದಲ್ಯನಿಗೆ ಒಪ್ಪಿಸಿದ್ದ ಮಿಚ್ಪದ ಜನ ಶೇಷವನ್ನು, ಹೀಗೆ ಮಿಚ್ಪದಲ್ಲಿ ಅಳಿದುಳಿದಿದ್ದ ಎಲ್ಲರನ್ನು ಸೆರೆಹಿಡಿದು ಅಮ್ಮೋನ್ಯರ ನಾಡಿಗೆ ಹೊರಟನು.