ಬಾಬಿಲೋನಿಯದ ಅರಸನಿಂದ ನಾಡಿನ ರಾಜ್ಯಪಾಲನಾಗಿ ನೇಮಕಗೊಂಡಿದ್ದ ಅಹೀಕಾಮನ ಮಗ ಗೆದಲ್ಯನನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದುಹಾಕಿದ್ದರಿಂದ ಬಾಬಿಲೋನಿಯರಿಗೆ ಆ ಜನರು ಅಂಜಿದ್ದರು.