ಬದಲಿಗೆ ಬಾಬಿಲೋನಿಯರು ನಮ್ಮನ್ನು ಕೊಲ್ಲಲಿ ಅಥವಾ ಸೆರೆಗೊಯ್ಯಲಿ ಎಂದು ನಮ್ಮನ್ನು ಅವರ ಕೈಗೆ ಸಿಕ್ಕಿಸುವುದಕ್ಕಾಗಿ ನೇರೀಯನ ಮಗ ಬಾರೂಕನೇ ನಿನ್ನನ್ನು ನಮ್ಮ ಮೇಲೆ ದೊಬ್ಬಿದ್ದಾನೆ,” ಎಂದರು.