ಆಗ ರಕ್ಷಾದಳದ ನಾಯಕನಾದ ನೆಬೂಜರದಾನನನ್ನು, ಅಹೀಕಾಮನ ಮಗ ಹಾಗು ಶಾಫಾನನ ಮೊಮ್ಮಗ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ್ದ ಜನರನ್ನು, ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಜುದೇಯದಲ್ಲಿ ವಾಸಿಸುವುದಕ್ಕೆ ಹಿಂದಿರುಗಿ ಬಂದಿದ್ದ ಅಳಿದುಳಿದ ಯೆಹೂದಜನರನ್ನು, ಪ್ರವಾದಿ ಯೆರೆಮೀಯನನ್ನು,